July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ರವರು ದೀಪ ಬೆಳಗಿಸಿ ಯೋಗಭ್ಯಾಸವನ್ನು ಮಾಡುವುದರಿಂದ ಆಗುವ ಪ್ರಯೋಜನವನ್ನು ತಿಳಿಸಿದರು.

ಲೆಕ್ಕ ಸಹಾಯಕಿಯಾದ ಶ್ರೀಮತಿ ಪ್ರಮೀಳಾ ಯೋಗದ ಜೊತೆಗೆ ಸಂಗೀತ ದಿನದ ಹಾಗೂ ವಿಕಲಚೇತನರ ದಿನದ ಶುಭಾಶಯಗಳನ್ನು ಕೋರಿದರು. ಯೋಗ ತರಬೇತುದಾರರಾಗಿ ಆಗಮಿಸಿದ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಆರಾಧನ್ ಕಿಶೋರ್ ರವರು ಆಸನಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸವನ್ನಿತ್ತು, ವಿವಿಧ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಆಶ್ರಮ ಶಾಲೆಯ 20 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya
error: Content is protected !!