July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಸಲಾಯಿತು.


ನ್ಯಾಚುರೋಪತಿ ಕಾಲೇಜ್ ಉಜಿರೆ ಇದರ ವೈದ್ಯ ವಿದ್ಯಾರ್ಥಿನಿಯರಾದ ಕು| ಕೀರ್ತನ ಹಾಗೂ ಕು| ವೈಷ್ಣವಿ ಇವರು ಯೋಗ ಶಿಬಿರವನ್ನು ನಡೆಸಿಕೊಟ್ಟರು.


ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಕ ಸಂಜೀವ ಕೆ ಸಂಘಟಿಸಿದ್ದರು.

Related posts

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!