23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ನಡ : ಇಲ್ಲಿಯ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಬೃಹತ್ ಗಾತ್ರದ ಒಣಗಿದ ಮರವೊಂದು ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಪ್ರತಿವರ್ಷ ರಸ್ತೆ ಬದಿ ಅಪಾಯದಿಂದಿರುವ ಮರಗಳನ್ನು ನೋಡಿ ತೆರವುಗೊಳಿಸುತ್ತೇವೆ ಎನ್ನುವ ಅರಣ್ಯ ಅಧಿಕಾರಿಗಳು ಮತ್ತೆ ಅತ್ತ ಗಮನ ಹರಿಸುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಪಾಯ ಸಂಭವಿಸುವ ಮುನ್ನ ಆದಷ್ಟು ಬೇಗ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya
error: Content is protected !!