25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!