July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya
error: Content is protected !!