ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!