27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

ಬಳ್ಳಮಂಜ: ಇಲ್ಲಿಯ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗದಿನಾಚರಣೆಯನ್ನು ನಡೆಸಲಾಯಿತು.

ವಿನಯ ಸ್ವಾಗತಿಸಿ, ಯೋಗ ಎಂದರೆ ಆರೋಗ್ಯ ಇದು ಯೋಗವು ನಮ್ಮ ಆತ್ಮ, ದೇಹ ಮತ್ತು ಮನಸ್ಸುಗಳನ್ನು ಶುದ್ಧೀಕರಿಸುತ್ತದೆ. ಇದರ ಆಯೋಜನೆಯನ್ನು ಪ್ರಾಂಶುಪಾಲ ಡಾ| ವರ್ಷಾರೆಡ್ಡಿ ಎಸ್.ವಿ ಅವರು ವಿದ್ಯಾರ್ಥಿಗಳೊಂದಿಗೆ ಯಶಸ್ವಿಯಾಗಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಸದುಯೋಗವನ್ನು ಪಡೆದುಕೊಂಡರು. ಕುಮಾರಿ ಜಯಲಕ್ಷ್ಮೀ ವಂದಿಸಿದರು.

Related posts

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!