September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

ಬಳ್ಳಮಂಜ: ಇಲ್ಲಿಯ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗದಿನಾಚರಣೆಯನ್ನು ನಡೆಸಲಾಯಿತು.

ವಿನಯ ಸ್ವಾಗತಿಸಿ, ಯೋಗ ಎಂದರೆ ಆರೋಗ್ಯ ಇದು ಯೋಗವು ನಮ್ಮ ಆತ್ಮ, ದೇಹ ಮತ್ತು ಮನಸ್ಸುಗಳನ್ನು ಶುದ್ಧೀಕರಿಸುತ್ತದೆ. ಇದರ ಆಯೋಜನೆಯನ್ನು ಪ್ರಾಂಶುಪಾಲ ಡಾ| ವರ್ಷಾರೆಡ್ಡಿ ಎಸ್.ವಿ ಅವರು ವಿದ್ಯಾರ್ಥಿಗಳೊಂದಿಗೆ ಯಶಸ್ವಿಯಾಗಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಸದುಯೋಗವನ್ನು ಪಡೆದುಕೊಂಡರು. ಕುಮಾರಿ ಜಯಲಕ್ಷ್ಮೀ ವಂದಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya
error: Content is protected !!