25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

ಬಳ್ಳಮಂಜ: ಇಲ್ಲಿಯ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗದಿನಾಚರಣೆಯನ್ನು ನಡೆಸಲಾಯಿತು.

ವಿನಯ ಸ್ವಾಗತಿಸಿ, ಯೋಗ ಎಂದರೆ ಆರೋಗ್ಯ ಇದು ಯೋಗವು ನಮ್ಮ ಆತ್ಮ, ದೇಹ ಮತ್ತು ಮನಸ್ಸುಗಳನ್ನು ಶುದ್ಧೀಕರಿಸುತ್ತದೆ. ಇದರ ಆಯೋಜನೆಯನ್ನು ಪ್ರಾಂಶುಪಾಲ ಡಾ| ವರ್ಷಾರೆಡ್ಡಿ ಎಸ್.ವಿ ಅವರು ವಿದ್ಯಾರ್ಥಿಗಳೊಂದಿಗೆ ಯಶಸ್ವಿಯಾಗಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಸದುಯೋಗವನ್ನು ಪಡೆದುಕೊಂಡರು. ಕುಮಾರಿ ಜಯಲಕ್ಷ್ಮೀ ವಂದಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!