22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ ರಂಗೋಲಿ ಚಿತ್ರ ನೋಡುಗರ ಕಣ್ಮನಸೆಳೆಯಿತು.


ಇವರು ಪ್ರಸ್ತುತ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya
error: Content is protected !!