25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

ನಾಳ: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ಬೆಂಗಳೂರು ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಯನ್ನು ದೀಪಕ್, ಪ್ರಮಿತ್, ಆರ್ಯನ್ ರವರು ಕಂಪೆನಿ ವತಿಯಿಂದ ವಿತರಿಸಿದರು. ಹಾಗೆಯೇ ಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಯವರಿಗೆ ನೀರಿನ ಬಾಟಲಿಯನ್ನು ಕೊಡುಗೆಯಾಗಿ ನೀಡಿದರು.

ಶಾಲಾ ಸಹಶಿಕ್ಷಕಿ ಶ್ರೀಮತಿ ದಮಯಂತಿ ಯಂ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪಿಲಿಪ್ ರೊನಾಲ್ಡ್ ಡಿಮೆಲ್ಲೊರವರು ಸ್ವಾಗತಿಸಿದರು ಸಹಶಿಕ್ಷಕಿ ಶ್ರೀಮತಿ ಕವಿತಾ ರವರು ಧನ್ಯವಾದ ಸಲ್ಲಿಸಿದರು. ಸಹಶಿಕ್ಷಕಿ ಶ್ರೀಮತಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ , ಶ್ರೀಮತಿ ಜಲಜಾಕ್ಷಿ.ಪಿ ಹಾಗೂ ಶ್ರೀಮತಿ ಇಂದು ರೈ .ಹೆಚ್ ರವರು ಸಹಕರಿಸಿದರು. ಶಾಲಾ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೊಡುಗೆ ನೀಡಲು ಸಹಕರಿಸಿದ ಶಾಲಾ ಹಿರಿಯ ವಿದ್ಯಾರ್ಥಿ ಹರೀಶ್ ರಾವ್ ನಾಳ ಹಾಗೂ ಅವರ ಸಹೋದರ ಚಂದ್ರಶೇಖರವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!