23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
error: Content is protected !!