23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯೆಯಾದ ಶ್ರೀಮತಿ ಗೀತಾ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 26ನೇ ಸಹಾಯಧನವಾಗಿ ರೂ. 3000 ಮೊತ್ತವನ್ನು ನೀಡಿ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯದ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಮಡಿವಾಳ, ಕಾರ್ಯದರ್ಶಿಗಳಾದ ರಾಜೇಂದ್ರ ಜೈನ್ , ಉಪಾಧ್ಯಕ್ಷ ದೇವದಾಸ್ ಮೂಡುಕೋಡಿ, ಸಂಘದ ಹಿರಿಯ ಸದಸ್ಯ ಯೋಗೀಶ್ ಪೂಜಾರಿ ನಾರ್ಲ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya
error: Content is protected !!