23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya
error: Content is protected !!