25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!