37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಮುಖ್ಯ ಅತಿಥಿಗಳಾಗಿ 1968 ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಶ್ರೀಧರ್ ರಾವ್ ರವರು ಡೆಸ್ಕ್ ಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು ಹಾಗೂ ರೂ. 5,000 ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕಧ್ಯಕ್ಷರ ಪುತ್ರರಾದ ನಾಗೇಶ್ ರಾವ್ ಮುಂಡ್ರುಪ್ಪಾಡಿ , ಕ್ಲಸ್ಟರ್ ನ ಸಿಆರ್ ಪಿ ಯವರಾದ ಶ್ರೀಮತಿ ಪ್ರತಿಮಾ , ಹಿರಿಯ ವಿದ್ಯಾರ್ಥಿ ಮಧುಸೂಧನ್, ಎಸ್.ಡಿ.ಮ್,ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ಡೆಸ್ಕ್ ಗಳನ್ನು ತಯಾರಿಸಿದ ಉದಯ್ ಆಚಾರ್ ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya
error: Content is protected !!