September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶುಮಂದಿರ ಆವರಣದಲ್ಲಿ ಜೂ.21 ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಕಾರ್ಯದರ್ಶಿ ನೇಮಿಚಂದ್ರ, ಪ್ರಗತಿಪರ ಕೃಷಿಕ ಚಂದ್ರಹಾಸ ದೇವಸ್ಯ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ವರುಣ್ ನೆಕ್ಕರಾಜೆ, ಪುರುಷೋತ್ತಮ, ವಿನಯ್, ಗಣೇಶ್ ಮುರ ಹಾಗೂ ಮಾತಾಜಿಯವರು ಹಾಗೂ ಶಿಶು ಮಂದಿರದ ಚಿಣ್ಣರು ಉಪಸ್ಥಿತರಿದ್ದರು.

Related posts

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!