September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ವಿಶ್ವ ಸಂಗೀತ ದಿನದ ಅಂಗವಾಗಿ ‘ಮೋಹನ ರಾಗ ತರಂಗ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ವಿದ್ಯಾರ್ಥಿಗಳ ತಂಡದಿಂದ ಮೋಹನ ರಾಗದಲ್ಲಿ ಸಂಯೋಜನೆಗೊಂಡ ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಗೀತೆ, ಭಜನೆ ಹಾಗೂ ಚಲನಚಿತ್ರ ಗೀತೆಗಳನ್ನು ಹಾಡಲಾಯಿತು.

ಶಾಲಾ ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya
error: Content is protected !!