23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

ಗೇರುಕಟ್ಟೆ: ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಚೇತನರ ತಾಲೂಕು ಮೇಲ್ವಿಚಾರಕ ಜೋನ್ ಬ್ಯಾಪ್ಟಿಸ್ಟ್ ಇವರು ವಿಶೇಷಚೇತನರಿಗೆ ಸರ್ಕಾರದಿಂದ ನೀಡುವ ವಿವಿಧ ಯೋಜನೆ, ಸೌಲಭ್ಯಗಳ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದರು.

ಈ ಸಂದರ್ಭದಲ್ಲಿ ಚಿರಂಜೀವಿ ಶೆಟ್ಟಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾ.ಪಂ ಕಣಿಯೂರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಈಶ್ವರಿ ಕೆ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಮಮತಾ ಸ್ವಾಗತಿಸಿ ವಂದಿಸಿದರು.

Related posts

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya
error: Content is protected !!