22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ ಕೆ. ಎಸ್. ಆರ್. ಟಿ. ಸಿ ಬಸ್ ನಿಲುಗಡೆಯ ಫಲಕವನ್ನು ಅನ್ನು ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ರಿಕ್ಷಾ ಮಾಲಕರು, ಚಾಲಕರು ಹಾಗೂ ಊರಿನವರು ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!