22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!