23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya
error: Content is protected !!