25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!