23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ಪೆರಾಡಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ದಿನೇಶ್ ಪೆರಾಡಿ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 27ನೇ ಸಹಾಯಧನವಾಗಿ ರೂ. 5000 ಮೊತ್ತವನ್ನು ನೀಡಿ ಇವರ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಪೆರಾಡಿ ಹಾಗೂ ಪೆರಾಡಿ ರಿಕ್ಷಾ ಚಾಲಕ ಸಂಘದ ಸದಸ್ಯರಾದ ಸದಾಶಿವ ಕುಲಾಲ್, ಹರೀಶ್ ಉಪಸ್ಥಿತರಿದ್ದರು.

Related posts

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya
error: Content is protected !!