September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯೆಯಾದ ಶ್ರೀಮತಿ ಗೀತಾ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 26ನೇ ಸಹಾಯಧನವಾಗಿ ರೂ. 3000 ಮೊತ್ತವನ್ನು ನೀಡಿ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯದ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಮಡಿವಾಳ, ಕಾರ್ಯದರ್ಶಿಗಳಾದ ರಾಜೇಂದ್ರ ಜೈನ್ , ಉಪಾಧ್ಯಕ್ಷ ದೇವದಾಸ್ ಮೂಡುಕೋಡಿ, ಸಂಘದ ಹಿರಿಯ ಸದಸ್ಯ ಯೋಗೀಶ್ ಪೂಜಾರಿ ನಾರ್ಲ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya
error: Content is protected !!