July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya
error: Content is protected !!