September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!