25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya
error: Content is protected !!