25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಉತ್ತಮ ಆರೋಗ್ಯ ಮತ್ತು ಮಾನಸಿಕ ದೃಢತೆಯನ್ನು ಪಡೆಯುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲತೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಯೋಗದಿಂದ ಸಾಧ್ಯವಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಘಟಕ ನಾಯಕರಾದ ತೀರ್ಥೇಶ್ ಮತ್ತು ಸುಶ್ಮಿತಾ ಉಪಸ್ಥಿತರಿದ್ದರು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಶ್ರಾವ್ಯ ಧನ್ಯವಾದವಿತ್ತರು. ತೃಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya
error: Content is protected !!