July 23, 2026
Uncategorized

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

ಬೆಳ್ತಂಗಡಿ: ಇಲ್ಲಿನ ಕೊಯ್ಯೂರು ಕ್ರಾಸ್ ಬಳಿ ಬ್ರೇಕ್ ಜಾಮ್ ಆಗಿ ಬೋಲೇರೋ ವಾಹನ ಚರಂಡಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ನಿಮಾ೯ಣ ಹಂತದಲ್ಲಿರುವ ಒಳಚರಂಡಿಗೆ ಇಳಿದಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya
error: Content is protected !!