30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತನಿಧನಪ್ರಮುಖ ಸುದ್ದಿ

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

ಗುರುವಾಯನಕೆರೆ- ಅಳದಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ತೆಂಕಕಾರಂದೂರು ಬದ್ಯಾರು ಸಮೀಪ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಪ್ರಾಯಣಿಕರೊರ್ವರು ಸಾವನ್ನಪ್ಪಿದ ಧಾರಣ ಘಟನೆ ನಡೆದಿದೆ‌.

ಮೃತ ವ್ಯೆಕ್ತಿಯನ್ನು ಚರಣ್ ಹೆಗ್ಡೆ ಪುರಿಯ (32 ವರ್ಷ) ಎಂದು ಗುರುತಿಸಲಾಗಿದೆ.ಆಟೋ ರಿಕ್ಷಾ ಶಿವರಾಜ್ ಹೆಗ್ಡೆಯವರಾಗಿದ್ದು, ಆಟೋದಲ್ಲಿ ಮೂರು ಮಂದಿ ಇದ್ದರೆನ್ನಲಾಗಿದೆ. ಈ ಸಂಭಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!