30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

ಮುಂಡಾಜೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.

ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು ಎಳೆದಾಡಿದ ಹಸು ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿತು.

ಸ್ಥಳೀಯ ಕೊಂಬಿನಡ್ಕದ ಶಿವಪ್ಪ ಶೆಟ್ಟಿ ಎಂಬವರ 4ವರ್ಷ ಪ್ರಾಯದ ಹಸು ಇದಾಗಿದ್ದು,ಮೆಸ್ಕಾಂ ಅಧಿಕಾರಿಗಳು,ಪಶು ಇಲಾಖೆ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!