25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!