September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್. ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

ಉಜಿರೆ: 11ನೇ ವಿಶ್ವ ಯೋಗ ದಿನದ ಪ್ರಯುಕ್ತ  ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವತಿಯಿಂದ ಯೋಗ  ಶಿಬಿರವನ್ನು  ಆಯೋಜಿಸಲಾಗಿತ್ತು. ಶಿಬಿರವನ್ನು  ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಡಾ. ಹರ್ಷಿಣಿ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ” ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ. ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು  ಅರೋಗ್ಯವಂತ ಜೀವನ ನಡೆಸುವಂತಾಗಲಿ  ” ಎಂದು ಹೇಳಿದರು. 

ವೇದಿಕೆಯಲ್ಲಿ ಉಜಿರೆ ಎಸ್ ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಡಾ.ಚೇತನಾ ಭಟ್ , ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೋಮಲ್ ಪಿ ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್,ಸಹಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಉಪಸ್ಥಿತರಿದ್ದರು. 

ಸ್ವಯಂ ಸೇವಕಿ ರಾಶಿಕಾ ನಿರೂಪಿಸಿ   ನಾಗಲಕ್ಷ್ಮಿ ಸ್ವಾಗತಿಸಿ ಮೌಲ್ಯ ವಂದಿಸಿದರು.

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!