23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಸಹಯೋಗದಲ್ಲಿ ಜೂ.22 ಇಂದು ಪಂಚಾಯತ್ ಸಭಾ ಭವನದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ಉದ್ಘಾಟನೆ ಮಾಡಿದರು. ಈ ಸಂಧರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವೈದ್ಯರು, ಸಿಬಂದಿವರ್ಗ, ಉಪಸ್ಥಿತರಿದ್ದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya
error: Content is protected !!