38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!