30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!