July 23, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya
error: Content is protected !!