25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

ಮಚ್ಚಿನ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಬಳ್ಳಮಂಜ, ಬೆಳ್ತಂಗಡಿತಾಲ್ಲೂಕು.ಇಲ್ಲಿ
“ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ ಜೂ.21 ನಡೆಯಿತು.


ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಸಂಘಟಕರು, ಪಟ್ಲ ಫೌಂಡೇಶನ್ ಟ್ರಸ್ಟಿಗಳು. ಕಾರ್ಯಕ್ರಮ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮಾತಾಡಿದರು. ಸುರೇಶ್ ಶೆಟ್ಟಿ ಲಾಯಿಲಾ.ಅಧ್ಯಕ್ಷರು. ಪಟ್ಲ ಪೌಂಡೇಶನ್. ಬೆಳ್ತಂಗಡಿ ಘಟಕ . ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಯಕ್ಷಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತಾ, ಸ್ವಾಗತಿಸಿದರು.ಯಕ್ಷ ಶಿಕ್ಷಕ ದೇವಿಪ್ರಸಾದ್ ಗುರುವಾಯನಕೆರೆ, ಚಿತ್ರಕಲಾವಿದ ಪ್ರವೀಣ್ ಆಚಾರ್ಯ, ಕೇಶವ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಧನ್ಯವಾದ ನೀಡಿದರು

Related posts

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!