September 6, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಕಚ್ಚೂರು ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿಗೆ 2025-26 ರ ಸಾಧನಾ ಪ್ರಶಸ್ತಿ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya
error: Content is protected !!