July 23, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!