23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!