27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!