23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya
error: Content is protected !!