25.6 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತನಿಧನಪ್ರಮುಖ ಸುದ್ದಿ

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

ಗುರುವಾಯನಕೆರೆ- ಅಳದಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ತೆಂಕಕಾರಂದೂರು ಬದ್ಯಾರು ಸಮೀಪ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಪ್ರಾಯಣಿಕರೊರ್ವರು ಸಾವನ್ನಪ್ಪಿದ ಧಾರಣ ಘಟನೆ ನಡೆದಿದೆ‌.

ಮೃತ ವ್ಯೆಕ್ತಿಯನ್ನು ಚರಣ್ ಹೆಗ್ಡೆ ಪುರಿಯ (32 ವರ್ಷ) ಎಂದು ಗುರುತಿಸಲಾಗಿದೆ.ಆಟೋ ರಿಕ್ಷಾ ಶಿವರಾಜ್ ಹೆಗ್ಡೆಯವರಾಗಿದ್ದು, ಆಟೋದಲ್ಲಿ ಮೂರು ಮಂದಿ ಇದ್ದರೆನ್ನಲಾಗಿದೆ. ಈ ಸಂಭಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!