23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

ಮಚ್ಚಿನ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಬಳ್ಳಮಂಜ, ಬೆಳ್ತಂಗಡಿತಾಲ್ಲೂಕು.ಇಲ್ಲಿ
“ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ ಜೂ.21 ನಡೆಯಿತು.


ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಸಂಘಟಕರು, ಪಟ್ಲ ಫೌಂಡೇಶನ್ ಟ್ರಸ್ಟಿಗಳು. ಕಾರ್ಯಕ್ರಮ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮಾತಾಡಿದರು. ಸುರೇಶ್ ಶೆಟ್ಟಿ ಲಾಯಿಲಾ.ಅಧ್ಯಕ್ಷರು. ಪಟ್ಲ ಪೌಂಡೇಶನ್. ಬೆಳ್ತಂಗಡಿ ಘಟಕ . ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಯಕ್ಷಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತಾ, ಸ್ವಾಗತಿಸಿದರು.ಯಕ್ಷ ಶಿಕ್ಷಕ ದೇವಿಪ್ರಸಾದ್ ಗುರುವಾಯನಕೆರೆ, ಚಿತ್ರಕಲಾವಿದ ಪ್ರವೀಣ್ ಆಚಾರ್ಯ, ಕೇಶವ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಧನ್ಯವಾದ ನೀಡಿದರು

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!