22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

ಮಚ್ಚಿನ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಬಳ್ಳಮಂಜ, ಬೆಳ್ತಂಗಡಿತಾಲ್ಲೂಕು.ಇಲ್ಲಿ
“ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ ಜೂ.21 ನಡೆಯಿತು.


ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಸಂಘಟಕರು, ಪಟ್ಲ ಫೌಂಡೇಶನ್ ಟ್ರಸ್ಟಿಗಳು. ಕಾರ್ಯಕ್ರಮ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮಾತಾಡಿದರು. ಸುರೇಶ್ ಶೆಟ್ಟಿ ಲಾಯಿಲಾ.ಅಧ್ಯಕ್ಷರು. ಪಟ್ಲ ಪೌಂಡೇಶನ್. ಬೆಳ್ತಂಗಡಿ ಘಟಕ . ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಯಕ್ಷಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತಾ, ಸ್ವಾಗತಿಸಿದರು.ಯಕ್ಷ ಶಿಕ್ಷಕ ದೇವಿಪ್ರಸಾದ್ ಗುರುವಾಯನಕೆರೆ, ಚಿತ್ರಕಲಾವಿದ ಪ್ರವೀಣ್ ಆಚಾರ್ಯ, ಕೇಶವ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಧನ್ಯವಾದ ನೀಡಿದರು

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya
error: Content is protected !!