22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!