September 6, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
error: Content is protected !!