23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ


ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಗೋವರ್ಧನ್ ಕೆ ಶೆಟ್ಟಿ ಪ್ರಶಾಂತ್ ಶೆಟ್ಟಿ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ. ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ರಾಜು ಶೆಟ್ಟಿ. ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್. ವಲಯಾಧ್ಯಕ್ಷರಾದ ಉಮೇಶ್ ಶೆಟ್ಟಿ. ನಿಕಟ್ಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ


ಸುಲ್ಕೇರಿ ಲಯನ್ಸ್ ಕ್ಲಬ್ಬಿನ ಕೋಶಾಧಿಕಾರಿ ಶುಭಾಕರ ಪೂಜಾರಿ . ಬೆಳ್ತಂಗಡಿ ಕ್ಲಬ್ಬಿನ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಮೂಡಬಿದ್ರೆ ಕ್ಲಬ್ಬಿನ ಅಧ್ಯಕ್ಷರಾದ ಬೊನವೆಂಚರ್ ಮಿನೆಜಸ್. ಕೈ ಕಂಬ ಕ್ಲಬ್ಬಿನ ಅಧ್ಯಕ್ಷರಾದ ಮಹೇಶ್ ಕುಮಾರ್. ಬಪ್ಪನಾಡು ಕ್ಲಬ್ಬಿನ ಅಧ್ಯಕ್ಷರಾದ ಶಿವಪ್ರಸಾದ್. ವೇಣೂರು ಕ್ಲಬ್ಬಿನ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿದ್ದರು. ವಸಂತ ರಾವ್ ನಿರೂಪಿಸಿ ನೂತನ ಕಾರ್ಯದರ್ಶಿ ಸುರೇಶ್ ಭಟ್ ವಂದಿಸಿದರು.
ಸನ್ಮಾನ : ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ಹಾಗೂ ಎಸ್ ಎಲ್ ಎಲ್.ಸಿ ವಿದ್ಯಾರ್ಥಿಗಳಿಗೆ
3ಮಂದಿಗೆ ಸನ್ಮಾನಿಸಲಾಯಿತು.
ಸೇವಾ ಚಟುವಟಿಕೆ : ಚಿಕಿತ್ಸೆಗೆ ವೈದ್ಯಕೀಯ ನೆರವು 3 ಮಂದಿಗೆ ನೀಡಲಾಯಿತು ಹೊಸ ಸದಸ್ಯರನ್ನು ಸೇರಿಸಲಾಯಿತು.

Related posts

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya
error: Content is protected !!